ಎಲ್ಲರಿಗೂ ಉದ್ಯೋಗ ನೀಡಲು ಸರ್ಕಾರಕ್ಕೆ ಸಾಧ್ಯವಿಲ್ಲ: ಕೌಶಲ್ಯ ಬೆಳೆಸಿಕೊಂಡು ಉದ್ಯಮಿಗಳಾಗಿ- ಪ್ರೊ. ಜಿ.ಹೇಮಂತ್ ಕುಮಾರ್
ಮೈಸೂರು,ಮಾರ್ಚ್,9,2022 (www.justkannada.in): ಓದಿದ ಎಲ್ಲರಿಗೂ ಸರಕಾರಕ್ಕೆ ಉದ್ಯೋಗ ಕೊಡಲು ಸಾಧ್ಯವಿಲ್ಲ. ಹಾಗಾಗಿ ಕೌಶಲ್ಯ ಬೆಳೆಸಿಕೊಂಡು ಉದ್ಯಮಿಗಳಾಗುವಂತೆ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಕಿವಿಮಾತು ಹೇಳಿದರು
SAMPADA FARM, GADDIGE ROAD, BHOGADI, MYSURU 570026, KARNATAKA